ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು
Boy dies after falling into farm pond
ಯರಗಟ್ಟಿ 20 : ಸಮೀಪದ ಸತ್ತಿಗೇರಿ ಗ್ರಾಮದ ತೋಟದ ಕೃಷಿ ಹೊಂಡದಲ್ಲಿ ಗುರುವಾರ ಬಾಲಕನೊಬ್ಬ ಬಿದ್ದು ಸಾವೀಗೀಡಾದ್ದಾನೆ.ಸಾವೀಗೀಡಾದ ಬಾಲಕನನ್ನು ಸಿದ್ದಾರ್ಥ ಭೀಮಪ್ಪ ಗುಡೆನ್ನವರ (11) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವೀಗೀಡಾಗಿದ್ದಾನೆ. ಸ್ಥಳಕ್ಕೆ ಸಿಪಿಐ ಐಎಂ ಮಠಪತಿ, ಪಿಎಸೈ ಎಲ್.ಬಿ ಮಾಳಿ ಭೇಟಿ ನೀಡಿ ಪರೀಶೀಲನೆ ಯರಗಟ್ಟಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 