ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ Brahmashri Narayana Guru Jayanti: Floral tributes paid by the district administration

ಕೊಪ್ಪಳ 08 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಾನುವಾರ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ ಅವರುಶ್ರೀ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ​‍್ಾರೆ್ಪಣ ಮಾಡಿಗೌರವ ನಮನ ಸಲ್ಲಿಸಿದರು.  

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಕರ್ಣಕುಮಾರ, ಪೊಲೀಸ್‌ಇಲಾಖೆಯ ಚೋಳಪ್ಪ ಹಾಗೂ ಆರ್ಯಈಡಿಗ ಸಮಾಜದ ಮುಖಂಡರಾದ ವೀರಣ್ಣ ಹುಲಿಗಿ, ರವಿ ಗಿಣಿಗೇರಿ, ಅನಿಲ್ ಹುಲಿಗಿ, ಹನುಮಂತಪ್ಪ ಬಂಡಿ, ಹನುಮಂತಪ್ಪ ಭೀಮನೂರ್, ರಾಜಣ್ಣ, ಆನಂದ್ ಬಾಬು, ರಾಘವೇಂದ್ರ ಕೊಪ್ಪಳ, ರಮೇಶ, ವೆಂಕಟೇಶ್‌ಗಂಗಾವತಿ, ಬಸವರಾಜ್ ಚಿಲವಾಡಗಿ, ಸುಕ್ರಾಜ್ ಮತ್ತುಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಶಂಕರ್ ಮಹಮನಿ ಹಾಗೂ ಮುತ್ತಣ್ಣ ಸೇರಿದಂತೆಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.