ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವ ರೊಟ್ಟಿ ಹಾಗೂ ದವಸ,ಧಾನ್ಯಗಳು
Bread, rice, and grains flowing into the Mahadasoha of Gavi Math
ಕೊಪ್ಪಳ 23 : ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದು ಅರ್ಿಸುತಿದ್ದಾರೆ. ಇಂದು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಸದ್ಭಕ್ತರಿಂದಹಿ 15000 (ಹದಿನೈದು ಸಾವಿರ) ರೊಟ್ಟಿ, 7 ಪಾಕೆಟ್ ಅಕ್ಕಿ, 58 ಮೆಕ್ಕೆ ಜೋಳ, 2 ಪಾಕೆಟ್ ನೆಲ್ಲು, ಟ್ರ್ಯಾಕ್ಟರ್ ಹಾಗೂ ಲಘು ವಾಹನಗಳ ಮೂಲಕ ಭಕ್ತಿ ಭಾವ, ಸಡಗರದೊಂದಿಗೆ ಶ್ರೀಗವಿಮಠಕ್ಕೆ ಆಗಮಿಸಿ ಮಹಾದಾಸೋಹಕ್ಕೆ ಸಲ್ಲಿಸಿದರು. ಇದರಿಂದಾಗಿ ಗವಿಮಠದಲ್ಲಿ ರೊಟ್ಟಿಗಳ ಸಪ್ಪಳ ಆರಂಭವಾಗಿದೆ. ದಾನಿಗಳಿಗೆ ಪೂಜ್ಯರು ಆಶಿರ್ವದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 