ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶಕ್ಕೆ ಬ್ರೇಕ್
ಮೈಸೂರು, ಜೂನ್ 13, ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ದೇವಾಲಯದ ಬಾಗಿಲು ತೆರೆದಿದ್ದರೂ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.ಶನಿವಾರ ಮತ್ತು ಭಾನುವಾರ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ರದ್ದು ಪಡಿಸಲಾಗಿದೆ. ವಾರಾಂತ್ಯವಾದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಎರಡು ದಿನ ಮಾತ್ರ ಪ್ರವೇಶ ರದ್ದುಪಡಿಸಿ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 