ಜೆ.ಪಿ.ಪೌಂಡೇಶನ್ ವತಿಯಿಂದ ಉಪಹಾರ ವ್ಯವಸ್ಥೆ
ಲೋಕದರ್ಶನವರದಿ
ಹಿರೇಕೆರೂರು: ಪಟ್ಟಣದ ಜೆ ಪಿ ಪೌಂಡೇಶನ್ ವತಿಯಿಂದ ಕೊರೋನಾ ರೋಗದ ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆ,ಪೌರಕಾಮರ್ಿಕರಿಗೆ, ಅಗ್ನಿಶಾಮಕ ದಳದ ಸಿಬ್ಬಂದಿಯವರಿಗೆ,ಪತ್ರಿಕೆ ಹಂಚುವರಿಗೆ ಪ್ರತಿನಿತ್ಯ ಉಪಹಾರದ ವ್ಯವಸ್ಥೆ ಮಾಡುತ್ತಿದ್ದಾರೆ.
ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜೆ.ಪಿ.ಪೌಂಡೇಶನ್ ನ ಅಧ್ಯಕ್ಷರಾದ ಲಿಂಗರಾಜ ಚಪ್ಪರದಹಳ್ಳಿ ಇವರ ನೇತೃತ್ವದಲ್ಲಿ ಉಪಹಾರ ವ್ಯವಸ್ತೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಇಂಗಳಗೊಂದಿ ಗ್ರಾಮದ ಕೆಲ ಗ್ರಾಮಸ್ಥರು ಉಪಸ್ಥಿತರಿದ್ದರು.
ಜೆ.ಪಿ.ಪೌಂಡೇಶನ್ ವತಿಯಿಂದ ಮನೆಯಲ್ಲಿಯೇ ತೈಯಾರಿಸಿದ ಮಾಸ್ಕಗಳನ್ನು ಹಿರೇಕೆರೂರು ಯೂನಿಯನ್ ಬ್ಯಾಂಕ್ ಶಾಖೆಗೆ ಮಾಸ್ಕ್ ಧರಿಸದೇ ಬರುವ ಗ್ರಾಹಕರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಿಸುವುದರ ಮೂಲಕ ಗ್ರಾಹಕರಿಗೆ ಕೊರೊನಾ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 