ಜೆ.ಪಿ.ಪೌಂಡೇಶನ್ ವತಿಯಿಂದ ಉಪಹಾರ ವ್ಯವಸ್ಥೆ
ಲೋಕದರ್ಶನವರದಿ
ಹಿರೇಕೆರೂರು: ಪಟ್ಟಣದ ಜೆ ಪಿ ಪೌಂಡೇಶನ್ ವತಿಯಿಂದ ಕೊರೋನಾ ರೋಗದ ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆ,ಪೌರಕಾಮರ್ಿಕರಿಗೆ, ಅಗ್ನಿಶಾಮಕ ದಳದ ಸಿಬ್ಬಂದಿಯವರಿಗೆ,ಪತ್ರಿಕೆ ಹಂಚುವರಿಗೆ ಪ್ರತಿನಿತ್ಯ ಉಪಹಾರದ ವ್ಯವಸ್ಥೆ ಮಾಡುತ್ತಿದ್ದಾರೆ.
ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜೆ.ಪಿ.ಪೌಂಡೇಶನ್ ನ ಅಧ್ಯಕ್ಷರಾದ ಲಿಂಗರಾಜ ಚಪ್ಪರದಹಳ್ಳಿ ಇವರ ನೇತೃತ್ವದಲ್ಲಿ ಉಪಹಾರ ವ್ಯವಸ್ತೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಇಂಗಳಗೊಂದಿ ಗ್ರಾಮದ ಕೆಲ ಗ್ರಾಮಸ್ಥರು ಉಪಸ್ಥಿತರಿದ್ದರು.
ಜೆ.ಪಿ.ಪೌಂಡೇಶನ್ ವತಿಯಿಂದ ಮನೆಯಲ್ಲಿಯೇ ತೈಯಾರಿಸಿದ ಮಾಸ್ಕಗಳನ್ನು ಹಿರೇಕೆರೂರು ಯೂನಿಯನ್ ಬ್ಯಾಂಕ್ ಶಾಖೆಗೆ ಮಾಸ್ಕ್ ಧರಿಸದೇ ಬರುವ ಗ್ರಾಹಕರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಿಸುವುದರ ಮೂಲಕ ಗ್ರಾಹಕರಿಗೆ ಕೊರೊನಾ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 