ಬೇರೆಡೆಗೆ ತೆರಳಿದ ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ಕರೆತನ್ನಿ: ಬಿಜೆಪಿ ಮುಖಂಡ ಮಡಿವಾಳಪ್ಪ ಬೀದರಗಡ್ಡಿ
Bring back party workers who have moved elsewhere: BJP leader Madiwalappa Bidaragaddi
ಯರಗಟ್ಟಿ 04 : ಬೇರೆಡೆಗೆ ಹೋಗಿರುವ ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ತರುವ ಕೆಲಸ ಮಾಡಬೇಕು ಎಂದು ಬಿಜೆಪಿ ಮುಖಂಡ ಮಡಿವಾಳಪ್ಪ ಬೀದರಗಡ್ಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ''ಮುಂದಿನ ಚುನಾವಣೆಯೊಳಗಾಗಿ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ ಮಾಡಬೇಕಾಗಿದೆ. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಸೇರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು. ಈ ಸಂದರ್ಭದಲ್ಲಿ ಕುಮಾರ ಹಿರೇಮಠ, ಶಿವಾನಂದ ಪಟ್ಟಣಶೆಟ್ಟಿ, ಸುರೇಶ ಬಂಟನೂರ, ಈರಣ್ಣ ಮಠಪತಿ, ನಾಗಪ್ಪ ಪುಂಜಿ, ರಾಮನಗೌಡ ಗಂಗರಡ್ಡಿ, ಅಶೋಕ ಪಟ್ಟಣಶೆಟ್ಟಿ, ಇಮ್ಮಿಯಾಜ್ ಖಾದ್ರಿ, ಮುದಕಪ್ಪ ತಡಸಲೂರ, ಇಮಾಮಸಾಬ ಹುಸೇನಾಯ್ಕರ, ಉದಯ ಹಾರುಗೊಪ್ಪ, ಕಾಶೀಂಅಲಿ ನದಾಫ್, ಅಣ್ಣಾಸಾಹೇಬ ಸುಭೇದಾರ, ಉದಯ ಹಾರುಗೋಪ್ಪ, ಚಂದ್ರು ತಲ್ಲೂರು, ತರರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 