ಮೆದುಳು ನಿಷ್ಕ್ರಿಯೆಗೊಂಡಿದ್ದ ಯುವಕನ ಮೆದುಳು ತಂದು 13ರ ಬಾಲಕನಿಗೆ ಜೋಡಣೆ
ಬೆಂಗಳೂರು,ಆ.08 (ಹಿ.ಗರದ ಬನ್ನೇರುಘಟ್ಟ ವ್ಯವಸ್ಥೆಯ ಪೋಟರ್ಿಸ್ ಆಸ್ಪತ್ರೆಯಲ್ಲಿ ಹದಿಮೂರು ವರ್ಷ ಹೃದ್ರೋಗಿಗೆ ಬದಲಿ ಹೃದಯದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಂನಿಂದ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಹೃದಯವನ್ನು ತಂದು ಈ ಚಿಕಿತ್ಸೆ ಯಶಸ್ವಿಗೊಳಿಸಲಾಗಿದೆ.
13 ವರ್ಷದ ರೋಗಿಗೆ ವಿಶಾಖಪಟ್ಟಂನಲ್ಲಿ ಮೆದುಳು ನಿಷ್ಕ್ರೀಯಗೊಂಡಿದ್ದ 20 ವರ್ಷದ ಯುವಕನ ಹೃದಯವನ್ನು ಆತನ ಕುಟುಂಬದ ಸಮ್ಮತಿ ಮೇರೆಗೆ ಪಡೆದು ಅಲ್ಲಿಂದ ವಿಶೇಷ ವಿಮಾನದಲ್ಲಿ ತಂದು ವಿಮಾನ ನಿಲ್ದಾಣದಿಂದ ಬನ್ನೇರುಘಟ್ಟ ರಸ್ತೆಯ ಪೋಟರ್ಿಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪೋಟರ್ಿಸ್ ಆಸ್ಪತ್ರೆ ವಿಮಾನ ನಿಲ್ದಾಣದಿಂದ 45 ಕಿ.ಮೀ ದೂರವಿದ್ದು, ಸಕಾಲದಲ್ಲಿ ಹೃದಯ ತಲುಪಿಸುವ ಸಲುವಾಗಿ ನಗರದ ಸಂಚಾರ ಪೊಲೀಸರು ರಸ್ತೆಯುದ್ದಕ್ಕೂ ಸಂಚಾರ ಮುಕ್ತ ವ್ಯವಸ್ಥೆಯನ್ನು ಅಳವಡಿಸಿದ್ದರಿಂದ ಕೇವಲ 45 ನಿಮಿಷಗಳಲ್ಲಿ ಹೃದಯವನ್ನು ಆಸ್ಪತ್ರೆಗೆ ತರಲಾಯಿತು ಎಂದು ವೈದ್ಯಾಧಿಕಾರಿಗಳು
ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 