ಕಾಲುಮುರಿದ ಗ್ಯಾರಂಟಿ ಯೋಜನೆ : ಮ್ಯಾಗೇರಿ
Broken Leg Guarantee Scheme : Mageri
ಕಾಲುಮುರಿದ ಗ್ಯಾರಂಟಿ ಯೋಜನೆ : ಮ್ಯಾಗೇರಿ
ಶಿಗ್ಗಾವಿ 18 : ಗ್ಯಾರಂಟಿ ಹೆಸರ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಆರು ತಿಂಗಳಿಂದ ಗ್ರಹಲಕ್ಷ್ಮಿ ಅನ್ನ ಭಾಗ್ಯ ಹೆಚ್ಚು ಹಣ ಇಲ್ಲದೆ ದಿವಾಳಿಯಾಗಿದೆ ಎಂದು ಶಿಗ್ಗಾವಿ ತಾಲೂಕ ನಿಕಟ ಪೂರ್ವ ಬಿಜೆಪಿ ತಾಲೂಕ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು. ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರಕಾರ ಬಂದ ನಂತರ ಮೂಲಭೂತ ಸೌಕರ್ಯದಿಂದ ಹಿಡಿದು ಅಭಿವೃದ್ಧಿ ಕಾಮಗಾರಿಗಳು ಮರೀಚಿಕೆಯಾಗಿವೆ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟ ಹಣ ಎಲ್ಲಿ ಹೋಯಿತು ಹೆಣ್ಣು ಮಕ್ಕಳಿಗೆ ನೀಡುತ್ತಿರುವ 2000 ಗ್ರಹಲಕ್ಷ್ಮಿ ಹಣ ಬರುತ್ತಿಲ್ಲ ಯುವನಿಧಿ ಮಾತ್ರ ಕೇವಲ ಬಾಯಲ್ಲಿ ಘೋಷಣೆಯಾಯಿತು ಯಾರಿಗೂ ಸಿಗುತ್ತಿಲ್ಲ ಅನ್ನ ಭಾಗ್ಯ ಹೆಚ್ಚುವರಿ ಹಣ ಸಿಗುತ್ತಿಲ್ಲ ಯಾವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಜಂಬ ಕೊಚ್ಚಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗ ಆರು ತಿಂಗಳಿಂದ ಗ್ರಹಲಕ್ಷ್ಮಿ ಹಣ ಏಕೆ ನಿಂತಿತು ಕೊಟ್ಟ ಮಾತಿಗೆ ಕಾಂಗ್ರೆಸ್ ಸರ್ಕಾರ ತಪ್ಪಿದೆ ಕೂಡಲೇ ಆರು ತಿಂಗಳಿಂದ ನಿಂತ ಗ್ರಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 