ಬೆಳಗಾವಿ: ಜಿಐಟಿಯ ರುತುಜಾ ಪವಾರ್ಗೆ ಕಂಚಿನ ಪದಕ
ಬೆಳಗಾವಿ 17: ಕೆಎಲ್ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾಥರ್ಿನಿ ಕುಮಾರಿ. ರುತುಜಾ ಪವಾರ್ ಇತ್ತೀಚಿಗೆ ಪಂಜಾಬ್ ನ ಲವ್ಲೀ ಪ್ರೊಫೆಷನಲ್ ಯೂನಿವಸರ್ಿಟಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಅಂತರ ವಿಶ್ವವಿದ್ಯಾಲಯದ ಡೈವಿಂಗ್ ಸ್ಪಧರ್ೆಯಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ ಇವರಿಗೆ ಇವರ ತಂದೆ ವಿಶ್ವಾಸ ಪವಾರ್ ಮಾರ್ಗದರ್ಶನ ಮಾಡಿದ್ದರು ಹಾಗೂ ಇನ್ನೋರ್ವ ವಿದ್ಯಾಥರ್ಿ ಕುಮಾರ್. ಮಾಧವ್ ರೇಣಕೆ ಈ ಸ್ಪಧರ್ೆಯಲ್ಲಿ ಭಾಗವಹಿಸಲು ವಿ ಟಿ ಯು ನಿಂದ ಆಯ್ಕೆಯಾಗಿದ್ದರು.
ಇದಕ್ಕೆ ಕೆ ಎಲ್ಎಸ್ ಚೇರಮನ್ ಪಿ. ಎಸ. ಸಾವಕಾರ, ಜಿ ಐ ಟಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ ಆರ್ ಕುಲಕಣರ್ಿ, ಪ್ರಾಚಾರ್ಯ ಪ್ರೊ. ಡಿ. ಎ. ಕುಲಕಣರ್ಿ, ದೈಹಿಕ ಶಿಕ್ಷಣ ವಿಭಾಗದ ಚೇರಮನ್ ಪ್ರೊ. ರಮೇಶ ಮೇದಾರ, ದೈಹಿಕ ಶಿಕ್ಷಣ ವಿಭಾಗದ ನಿದರ್ೆಶಕ ಡಾ.ಪಿ ವಿ ಕಡಗದಕೈ, ಕ್ರಾಂತಿ ಕುರಣಕರ್, ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿಗಳು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 