ಬುದ್ದನು ಶಾಂತಿ- ಸಮಾನತೆಗಾಗಿ ಸಂದೇಶ ನೀಡಿದ್ದಾರೆ: ಬಡಿಗೇರ
Buddha gave a message of peace and equality: Badigera
ಲೋಕದರ್ಶನ ವರದಿ
ಜಮಖಂಡಿ 02: ನಗರದ ಮಿನಿವಿಧಾನಸೌಧದ ತಾಲೂಕಾಡಳಿತ ಸಭಾ ಭವನದಲ್ಲಿ ಬುದ್ಧ ಜಯಂತಿಯನ್ನು ಅತೀ ಸರತೆಯಿಂದ ಆಚರಣೆ ಮಾಡಲಾಯಿತು. ಬುದ್ದನ ಭಾವಚಿತ್ರಕ್ಕೆ ತಹಶೀಲ್ದಾರ ಅನೀಲ ಬಡಿಗೇರ ಅವರು ಪುಷ್ಪಗಳನ್ನು ಹಾಕುವ ಮೂಲಕ ಪೂಜೆಯನ್ನು ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಮಹಾನ ಪುರುಷರ ಜೀವನ ಚರಿತ್ರೆಯನ್ನು ಇಂದಿನ ಯುವಕರಿಗೆ ತಿಳಿಸುವುದು ಬಹಳ ಮುಖ್ಯವಾಗಿದೆ. ಬುದ್ದನು ಶಾಂತಿಗಾಗಿ. ಸಮಾನತೆಗಾಗಿ ಸಂದೇಶವನ್ನು ನೀಡಿದ್ದಾರೆ. ಅಂತಹ ಮಹಾನ ಪುರುಷರ ಜೀವನ ಚರಿತ್ರೆಯನ್ನು ಹಾಗೂ ಆದರ್ಶಗಳನ್ನು ನಾವುಗಳು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಅವರ ಜಯಂತಿ ಆಚರಣೆ ಮಾಡಿದಕ್ಕೂ ಸಾರ್ಥಕತೆ ಆಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕಮಟ್ಟದ ಅಧಿಕಾರಿಗಳು ಹಾಗೂ ವಿವಿಧ ದಲಿತಪರ ಸಂಘಟನೆಯ ಮುಖಂಡರು ಜಯಂತಿಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 