ಬಜೆಟ್ ಸಮಪಾಲು-ಸಮಬಾಳು: ಲಿಂಗನಗೌಡ್ರ.
ರಾಣೇಬೆನ್ನೂರು06: ರಾಜ್ಯ ಸರ್ಕಾರ ದ ಮುಖ್ಯಮಂತ್ರಿ ಯಡಿಯೂರಪ್ಪನವರ ಮಂಡಿಸಿದ ಬಜೆಟ್ ಅಭಿವೃದ್ಧಿಪರ ಮತ್ತು ದೂರದೃಷ್ಠಿಯಿಂದ ಕೂಡಿದೆ. ಸಮಪಾಲು-ಸಮಬಾಳು ಎನ್ನುವ ತತ್ವದಂತೆ ಸರ್ವತೋಮುಖ ಅಭಿವೃದ್ಧಿಗೆ ಮಂಡಿಸಿದ ಬಜೆಟ್ ಸಾಕ್ಷಿಯಾಗಿದೆ. ರಾಜ್ಯದ ನಿರೀಕ್ಷೆಯಂತೆ ಕೃಷಿಗೆ ಅತೀವ ಪ್ರಾಧಾನ್ಯತೆ ನೀಡಿದ್ದಾರೆ. ಇದು ಸಂತೋಷದ ಸಂಗತಿಯಾಗಿದೆ. ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ತೆಗೆದಿರಿಸಿದ ಬಜೆಟ್ನಿಂದ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪರಿಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 