ಬಜೆಟ್ ಸಮಪಾಲು-ಸಮಬಾಳು: ಲಿಂಗನಗೌಡ್ರ.
ರಾಣೇಬೆನ್ನೂರು06: ರಾಜ್ಯ ಸರ್ಕಾರ ದ ಮುಖ್ಯಮಂತ್ರಿ ಯಡಿಯೂರಪ್ಪನವರ ಮಂಡಿಸಿದ ಬಜೆಟ್ ಅಭಿವೃದ್ಧಿಪರ ಮತ್ತು ದೂರದೃಷ್ಠಿಯಿಂದ ಕೂಡಿದೆ. ಸಮಪಾಲು-ಸಮಬಾಳು ಎನ್ನುವ ತತ್ವದಂತೆ ಸರ್ವತೋಮುಖ ಅಭಿವೃದ್ಧಿಗೆ ಮಂಡಿಸಿದ ಬಜೆಟ್ ಸಾಕ್ಷಿಯಾಗಿದೆ. ರಾಜ್ಯದ ನಿರೀಕ್ಷೆಯಂತೆ ಕೃಷಿಗೆ ಅತೀವ ಪ್ರಾಧಾನ್ಯತೆ ನೀಡಿದ್ದಾರೆ. ಇದು ಸಂತೋಷದ ಸಂಗತಿಯಾಗಿದೆ. ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ತೆಗೆದಿರಿಸಿದ ಬಜೆಟ್ನಿಂದ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪರಿಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 