ಬಜೆಟ್ ಸಮಪಾಲು-ಸಮಬಾಳು: ಲಿಂಗನಗೌಡ್ರ.
ರಾಣೇಬೆನ್ನೂರು06: ರಾಜ್ಯ ಸರ್ಕಾರ ದ ಮುಖ್ಯಮಂತ್ರಿ ಯಡಿಯೂರಪ್ಪನವರ ಮಂಡಿಸಿದ ಬಜೆಟ್ ಅಭಿವೃದ್ಧಿಪರ ಮತ್ತು ದೂರದೃಷ್ಠಿಯಿಂದ ಕೂಡಿದೆ. ಸಮಪಾಲು-ಸಮಬಾಳು ಎನ್ನುವ ತತ್ವದಂತೆ ಸರ್ವತೋಮುಖ ಅಭಿವೃದ್ಧಿಗೆ ಮಂಡಿಸಿದ ಬಜೆಟ್ ಸಾಕ್ಷಿಯಾಗಿದೆ. ರಾಜ್ಯದ ನಿರೀಕ್ಷೆಯಂತೆ ಕೃಷಿಗೆ ಅತೀವ ಪ್ರಾಧಾನ್ಯತೆ ನೀಡಿದ್ದಾರೆ. ಇದು ಸಂತೋಷದ ಸಂಗತಿಯಾಗಿದೆ. ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ತೆಗೆದಿರಿಸಿದ ಬಜೆಟ್ನಿಂದ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪರಿಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 