ಬಜೆಟ್ ಸಮಪಾಲು-ಸಮಬಾಳು: ಲಿಂಗನಗೌಡ್ರ.
ರಾಣೇಬೆನ್ನೂರು06: ರಾಜ್ಯ ಸರ್ಕಾರ ದ ಮುಖ್ಯಮಂತ್ರಿ ಯಡಿಯೂರಪ್ಪನವರ ಮಂಡಿಸಿದ ಬಜೆಟ್ ಅಭಿವೃದ್ಧಿಪರ ಮತ್ತು ದೂರದೃಷ್ಠಿಯಿಂದ ಕೂಡಿದೆ. ಸಮಪಾಲು-ಸಮಬಾಳು ಎನ್ನುವ ತತ್ವದಂತೆ ಸರ್ವತೋಮುಖ ಅಭಿವೃದ್ಧಿಗೆ ಮಂಡಿಸಿದ ಬಜೆಟ್ ಸಾಕ್ಷಿಯಾಗಿದೆ. ರಾಜ್ಯದ ನಿರೀಕ್ಷೆಯಂತೆ ಕೃಷಿಗೆ ಅತೀವ ಪ್ರಾಧಾನ್ಯತೆ ನೀಡಿದ್ದಾರೆ. ಇದು ಸಂತೋಷದ ಸಂಗತಿಯಾಗಿದೆ. ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ತೆಗೆದಿರಿಸಿದ ಬಜೆಟ್ನಿಂದ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪರಿಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 