ಹಿಂದುಳಿದ ವರ್ಗಗಳ ಭರವಸೆಗಳಿಗೆ ನಿರಾಸೆ ಮೂಡಿಸಿದ ಬಜೆಟ್ : ರವಿ ದಂಡಿನ
Budget has disappointed the hopes of backward classes: Ravi Dandina
ಹಿಂದುಳಿದ ವರ್ಗಗಳ ಭರವಸೆಗಳಿಗೆ ನಿರಾಸೆ ಮೂಡಿಸಿದ ಬಜೆಟ್ : ರವಿ ದಂಡಿನ
ಗದಗ 07 : ಸುಧೀರ್ಘ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16 ನೇ ಬಜೆಟ್ನಲ್ಲಿ ರಾಜ್ಯ ಜನರು ಸಾಕಷ್ಟು ಭರವಸೆಯನ್ನು ಇಟ್ಟುಕೊಂಡಿದ್ದರು. ಆದರೆ. ಅವರ ಬಜೆಟ್ನಲ್ಲಿ ಉತ್ತರ ಕರ್ನಾಟಕ ಅಭಿವೃದ್ದಿಯ ಯೋಜನೆಗಳಿಗೆ ಅಧ್ಯತೆ ನೀಡದಿರುವುದು. ಹಿಂದುಳಿದ ವರ್ಗಗಳ ಬೇಡಿಕೆಗಳನ್ನು ಕಡೆಗಣಿಸಿರುವುದು ಮತ್ತು ನೀರಾವರಿ ಯೋಜನೆಗಳಿಗೆ ಆಧ್ಯತೆ ನೀಡದಿರುವುದು ನಿರಾಶೆ ಮೂಡಿಸಿದೆ. ಗದಗ ಜಿಲ್ಲೆಗೆ ಹೊಸ ಕೈಗಾರಿಕೆಗಳು, ಅಭಿವೃದ್ದಿ ಯೋಜನೆಗಳು ಸಿಗದೆ ಇರುವದು ನೋವು ತಂದಿರುವದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಿರಾಶದಾಯಕವಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮಾಜಿ ರಾಜ್ಯ ಕಾರ್ಯದರ್ಶಿ ರವಿ ದಂಡಿನ ಅವರು ಅಭಿಪ್ರಾಯ ವ್ಯಕ್ತ ಪಡೆಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 