ಓಲೈಕೆ ರಾಜಕಾರಣದ ಬಜೆಟ್ : ಪಾಟೀಲ
Budget is a politics of appeasement: Patil
ಓಲೈಕೆ ರಾಜಕಾರಣದ ಬಜೆಟ್ : ಪಾಟೀಲ
ಶಿಗ್ಗಾವಿ 8: ಮತ್ತೊಮ್ಮೆ ತಮ್ಮ ಅಭಿವೃದ್ಧಿ ಶೂನ್ಯ, ನೀರಸ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ಶೂನ್ಯ ಸಾಧನೆಯನ್ನು ಇನ್ನಷ್ಟು ಆಳಕ್ಕೆ ಕುಸಿಯುವಂತೆ ಮಾಡಿದ್ದಾರೆ. ರಾಜ್ಯದ ಬಹು ಸಂಖ್ಯಾತರಿಗೆ ಚಳ್ಳೆಹಣ್ಣು ತಿನ್ನಿಸಿ, ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಭರಪೂರ ಅನುದಾನ ಒದಗಿಸಿದ್ದಾರೆ.ಮೊದಲಿನಿಂದಲೂ ಓಲೈಕೆ ರಾಜಕಾರಣಕ್ಕೆ ಒತ್ತುಕೊಟ್ಟಿರುವ ಕಾಂಗ್ರೆಸ್ ಸರ್ಕಾರ ಈಗ, ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೂಡ ಒದಗಿಸಿದೆ. ಮುಸಲ್ಮಾನರ ಕಣ್ಣಿಗೆ ಬೆಣ್ಣೆ ಹಚ್ಚಿ, ಪರಿಶಿಷ್ಟ ಸಮುದಾಯ ಸೇರಿದಂತೆ ಸಮಾಜದ ಇತರೆ ಎಲ್ಲಾ ವರ್ಗಗಳ ಜನರ ಕಣ್ಣಿಗೆ ಸುಣ್ಣ ಹಚ್ಚುವ ಮೂಲಕ ತಾನು ಪಕ್ಷಪಾತಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದುಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರ ರೇಣುಕನಗೌಡ ಪಾಟೀಲ ಹೇಳಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 