ಜನಸಾಮಾನ್ಯರ ಪರ ಬಜೆಟ್ ಮಂಡನೆ: ಪೊಲೀಸಗೌಡ್ರ್
Budget presentation for common people: Police Gaudr
ರಾಣೆಬೆನ್ನೂರು 10: ಇಂದು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಜನಪರ ಆಡಳಿತಗಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಹುನೀರೀಕ್ಷಿತ 16ನೇ ಬಜೆಟ್ ಜನಸಾಮಾನ್ಯರ, ಹಿಂದುಳಿದವರ, ಬಡವರ, ದೀನದಲಿತರ ಅಲ್ಪಸಂಖ್ಯಾತರ ಪರವಾದ ಬಜೆಟ್ ಇದಾಗಿದೆ. ದೂರ ದೃಷ್ಟಿ ಆಡಳಿತ ಹೊಂದಿರುವ ಮುಖ್ಯಮಂತ್ರಿಗಳು ಇಂದು ಮಂಡಿಸಿದ ಬಜೆಟ್ ಮತ್ತಷ್ಟು ದೂರ ದೃಷ್ಟಿಗೆ ಸಾಕ್ಷಿಯಾಗಿದೆ.
ವಿ.ಪಿ. ಪೊಲೀಸಗೌಡ್ರ, ಸದಸ್ಯರು,
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ,
ರಾಣೆಬೆನ್ನೂರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 