ಜನಸಾಮಾನ್ಯರ ಪರ ಬಜೆಟ್ ಮಂಡನೆ: ಪೊಲೀಸಗೌಡ್ರ್
Budget presentation for common people: Police Gaudr
ರಾಣೆಬೆನ್ನೂರು 10: ಇಂದು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಜನಪರ ಆಡಳಿತಗಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಹುನೀರೀಕ್ಷಿತ 16ನೇ ಬಜೆಟ್ ಜನಸಾಮಾನ್ಯರ, ಹಿಂದುಳಿದವರ, ಬಡವರ, ದೀನದಲಿತರ ಅಲ್ಪಸಂಖ್ಯಾತರ ಪರವಾದ ಬಜೆಟ್ ಇದಾಗಿದೆ. ದೂರ ದೃಷ್ಟಿ ಆಡಳಿತ ಹೊಂದಿರುವ ಮುಖ್ಯಮಂತ್ರಿಗಳು ಇಂದು ಮಂಡಿಸಿದ ಬಜೆಟ್ ಮತ್ತಷ್ಟು ದೂರ ದೃಷ್ಟಿಗೆ ಸಾಕ್ಷಿಯಾಗಿದೆ.
ವಿ.ಪಿ. ಪೊಲೀಸಗೌಡ್ರ, ಸದಸ್ಯರು,
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ,
ರಾಣೆಬೆನ್ನೂರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 