ಸಿಡಿಲ ಬಡಿದು ಎಮ್ಮೆಗಳ ಸಾವು
Buffaloes killed by lightning
ತಾಳಿಕೋಟಿ 27: ತಾಲೂಕಿನ ಹಿರೂರ ಗ್ರಾಮದ ರೈತ ಮುದಕಪ್ಪ ನಿಂಗಪ್ಪ ಬಾಚಾಳಿ ಇವರ ಜಮೀನಿನಲ್ಲಿ ರವಿವಾರ ಮಧ್ಯಾಹ್ನ 4 ಘಂಟೆ ಸಮೀಪದಲ್ಲಿ ಅಪ್ಪಳಿಸಿದ ಸಿಡಿಲಿನಿಂದಾಗಿ ಮರದ ಕೆಳಗೆ ಕಟ್ಟಿದ ಮೂರು ಎಮ್ಮೆಗಳು ಸಾವನ್ನಪ್ಪಿವೆ. ಬಡ ರೈತ ಮುದಕಪ್ಪ ಬಚಾಳಿ ತನಗಿರುವ ಅಲ್ಪ ಜಮೀನುನೊಂದಿಗೆ ಜೀವನೋಪಾಯಕ್ಕೆ ಎಮ್ಮೆಗಳನ್ನು ಸಾಕಾಣಿಕೆ ಮಾಡಿಕೊಂಡಿದ್ದರು ಇದೀಗ ಅಪ್ಪಳಿಸಿದ ಸಿಡಿಲಿನಿಂದಾಗಿ ಎಮ್ಮೆಗಳು ಸಾವನ್ನಪ್ಪಿರುವುದರಿಂದ ತೀವ್ರ ತೊಂದರೆಯನ್ನು ಅನುಭವಿಸುವಂತಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 