ಸಿಡಿಲ ಬಡಿದು ಎಮ್ಮೆಗಳ ಸಾವು
Buffaloes killed by lightning
ತಾಳಿಕೋಟಿ 27: ತಾಲೂಕಿನ ಹಿರೂರ ಗ್ರಾಮದ ರೈತ ಮುದಕಪ್ಪ ನಿಂಗಪ್ಪ ಬಾಚಾಳಿ ಇವರ ಜಮೀನಿನಲ್ಲಿ ರವಿವಾರ ಮಧ್ಯಾಹ್ನ 4 ಘಂಟೆ ಸಮೀಪದಲ್ಲಿ ಅಪ್ಪಳಿಸಿದ ಸಿಡಿಲಿನಿಂದಾಗಿ ಮರದ ಕೆಳಗೆ ಕಟ್ಟಿದ ಮೂರು ಎಮ್ಮೆಗಳು ಸಾವನ್ನಪ್ಪಿವೆ. ಬಡ ರೈತ ಮುದಕಪ್ಪ ಬಚಾಳಿ ತನಗಿರುವ ಅಲ್ಪ ಜಮೀನುನೊಂದಿಗೆ ಜೀವನೋಪಾಯಕ್ಕೆ ಎಮ್ಮೆಗಳನ್ನು ಸಾಕಾಣಿಕೆ ಮಾಡಿಕೊಂಡಿದ್ದರು ಇದೀಗ ಅಪ್ಪಳಿಸಿದ ಸಿಡಿಲಿನಿಂದಾಗಿ ಎಮ್ಮೆಗಳು ಸಾವನ್ನಪ್ಪಿರುವುದರಿಂದ ತೀವ್ರ ತೊಂದರೆಯನ್ನು ಅನುಭವಿಸುವಂತಾಗಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 