ಸಿಡಿಲ ಬಡಿದು ಎಮ್ಮೆಗಳ ಸಾವು
Buffaloes killed by lightning
ತಾಳಿಕೋಟಿ 27: ತಾಲೂಕಿನ ಹಿರೂರ ಗ್ರಾಮದ ರೈತ ಮುದಕಪ್ಪ ನಿಂಗಪ್ಪ ಬಾಚಾಳಿ ಇವರ ಜಮೀನಿನಲ್ಲಿ ರವಿವಾರ ಮಧ್ಯಾಹ್ನ 4 ಘಂಟೆ ಸಮೀಪದಲ್ಲಿ ಅಪ್ಪಳಿಸಿದ ಸಿಡಿಲಿನಿಂದಾಗಿ ಮರದ ಕೆಳಗೆ ಕಟ್ಟಿದ ಮೂರು ಎಮ್ಮೆಗಳು ಸಾವನ್ನಪ್ಪಿವೆ. ಬಡ ರೈತ ಮುದಕಪ್ಪ ಬಚಾಳಿ ತನಗಿರುವ ಅಲ್ಪ ಜಮೀನುನೊಂದಿಗೆ ಜೀವನೋಪಾಯಕ್ಕೆ ಎಮ್ಮೆಗಳನ್ನು ಸಾಕಾಣಿಕೆ ಮಾಡಿಕೊಂಡಿದ್ದರು ಇದೀಗ ಅಪ್ಪಳಿಸಿದ ಸಿಡಿಲಿನಿಂದಾಗಿ ಎಮ್ಮೆಗಳು ಸಾವನ್ನಪ್ಪಿರುವುದರಿಂದ ತೀವ್ರ ತೊಂದರೆಯನ್ನು ಅನುಭವಿಸುವಂತಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 