ಮೈಲಾರ ಜಾತ್ರೆಯಲ್ಲಿ ಎತ್ತು ಸಾವು
Bull died in Mylara fair
ಮೈಲಾರ ಜಾತ್ರೆಯಲ್ಲಿ ಎತ್ತು ಸಾವು
ಹೂವಿನಹಡಗಲಿ 13: ಹೃದಯಾಘಾತದಿಂದ ಎತ್ತು ಸಾವೀಗೀಡಾದಘಟನೆ ಹೂವಿನಹಡಗಲಿ ತಾಲ್ಲೂಕು ಮೈಲಾರ ಬುಧವಾರ ಬೆಳಿಗ್ಗೆ ನಡೆದಿದೆ. ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕು ಹೊಸ ನೀರಲಗಿ ಗ್ರಾಮದ ಶಿವಪ್ಪ ನಿಂಗಪ್ಪ ಮಾಗಿ ಎಂಬ ರೈತರಿಗೆ ಸೇರಿದ ಎತ್ತು ಎನ್ನಲಾಗಿದೆ. ಸ್ವಾಗ್ರಾಮದಿಂದ ಮೈಲಾರಲಿಂಗೇಶ್ವರ ಜಾತ್ರೆಗೆಂದು ಸೋಮವಾರ ರಾತ್ರಿ ಮೈಲಾರಕ್ಕೆ ಬಂದಿದ್ದರು. ಎಂದಿನಂತೆ ಬೆಳಿಗ್ಗೆ ಎತ್ತು ಮಯತೊಳೆದು ಬಂದು ಕಟ್ಟಿ ಮೇವು ಹಾಕಿದಾಗೆ ಮೈವು ತಿನ್ನುತ್ತಿದ್ದ ಎತ್ತು ಇದ್ದಕ್ಕಿದ್ದ ಹಾಗೆ ಮಲಗಿ ಪ್ರಾಣ ಬಿಟ್ಟಿತು ಎಂದು ಎತ್ತಿನ ಮಾಲಿಕರು ತಿಳಿಸಿದರು.
ಜಾತ್ರೆಯಲ್ಲಿ ತಾತ್ಕಾಲಿಕ ಪಶು ಆಸ್ಪತ್ರೆಯಲ್ಲಿದ್ದ ಡಾ.ಸಂತೋಷ ಲಂಬಾಣಿ ಸ್ಥಳಕ್ಕೆ ದಾವಿಸಿ ಪರೀಕ್ಷಿಸಿದರು.ನಂತರ ಹೂವಿನಹಡಗಲಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ನಾರಾಯಣ ಬಣಕಾರ ಎತ್ತು ಆಕಸ್ಮಿಕವಾಗಿ ಸಾವೀಗೀಡಾಗಿರುವುದರಿಂದ ಇಲಾಖೆಯಿಂದ 10ಸಾವಿರ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 