ಕನ್ನಡ ಮನ ಕನ್ನಡ ಪ್ರಶಸ್ತಿಗೆ ಸಿಂದಗಿಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಬುಳ್ಳಪ್ಪ ಡಿ. ಆಯ್ಕೆ
Bullappa D. selected for award
ವಿಜಯಪುರ 24: ನಗರದ ತನು ಫೌಂಡೇಶನ ನೀಡುವ ತನು ಕನ್ನಡ ಮನ ಕನ್ನಡ ಪ್ರಶಸ್ತಿಗೆ ಸಿಂದಗಿಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಬುಳ್ಳಪ್ಪ ಡಿ. ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭವು ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ 23.11.2025ರಂದು ಸಂಜೆ 5ಗಂಟೆಗೆ ಜರುಗಿತು. ಪ್ರಶಸ್ತಿಗೆ ಆಯ್ಕೆಯಾದ ಬುಳ್ಳಪ್ಪ ಡಿ. ಅವರಿಗೆ ಜ್ಞಾನಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸತೀಶ್ ಹಿರೇಮಠ, ಮುಖ್ಯ ಗುರುಗಳಾದ ಬಿ.ಸಿ.ಶಿರೋಳಕರ್, ಜಗದೀಶ್ ಪಾಟೀಲ, ಜಗದೇವಿ ನಂದಿಕೋಲ, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸ್ನೇಹ ಬಳಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರದ ತನು ಫೌಂಡೇಶನ ನೀಡುವ ತನು ಕನ್ನಡ ಮನ ಕನ್ನಡ ಪ್ರಶಸ್ತಿ ಗೆ ಕಲಕೇರಿಯ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಬಸಪ್ಪ ಎಂ ಕುಂಬಾರ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ 23.11.2025ರಂದು ಸಂಜೆ 5ಗಂಟೆಗೆ ಜರುಗಿತು ಪ್ರಶಸ್ತಿಗೆ ಆಯ್ಕೆಯಾದ ಬಸಪ್ಪ ಕುಂಬಾರ ಅವರಿಗೆ ಬಸವೇಶ್ವರ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ಭೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು ಎಲ್ಲ ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದ್ದಾರೆ..
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 