ಬಸ್ ಪಲ್ಟಿ ಃ 20 ಜನ ಜೀವಾಪಾಯದಿಂದ ಪಾರು
ಚನ್ನಮ್ಮನ ಕಿತ್ತೂರು 10ಃ ಕಿತ್ತೂರು ಮತ್ತು ದೇಗಾಂವ ಮಾರ್ಗಮದ್ಯದ ಸವಳಮುಖ ಕ್ರಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಸ್ಕಿಯಿಂದ ಪಣಜಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ.
ರಾಯಚೂರ ವಿಭಾಗದ ಮಸ್ಕಿ ಡಿಪೋದ ಈಶಾನ್ಯ ಕರ್ನಾಟಕ ಸಾರಿಗೆ ಬಸ್ನಲ್ಲಿ 20 ಜನ ಪ್ರಯಾಣಿಸುತ್ತಿದ್ದರು. ಆದರೇ ಈ ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಆದರೇ ಬಸ್ ಚಾಲಕನಿಗೆ ಮಾತ್ರ ಗಾಯವಾಗಿದ್ದು ಸ್ಥಳಕ್ಕೆ ಕಿತ್ತೂರು ಪಿಎಸ್ಐ ಸಂಜೀವಕುಮಾರ ಕಲ್ಲೂರ ಭೇಟಿ ನೀಡಿದ್ದಾರೆ.
ಬಾಕ್ಸ ಐಟಂ :
ಈ ಸರ್ಕಾರಿ ಬಸ್ ಪಲ್ಟಿಯಾದ ಸ್ಥಳದಲ್ಲಿ ಈ ಹಿಂದೆ ಅಡುಗೆಗೆ ಬಳಸುವ ಎಣ್ಣಿಯು ಬಿದ್ದ ಪರಿಣಾಮದಿಂದ ವಾಹನಗಳೆರೆಡು ಬಿದ್ದಿದ್ದವು. ಇಷ್ಟಾದರೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ ಪರಿಣಾಮ ಈಗ ಸರ್ಕಾರಿ ಬಸ್ ಕೂಡ ಅಪಘಾತಕ್ಕಿಡಾಗಿದ್ದು ಇನ್ನಾದರೂ ಅಧಿಕಾರಿಗಳು ಇದನ್ನು ಸರಿ ಪಡಿಸುವರೇ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 