ಶೀಘ್ರದಲ್ಲೇ ಬಸ್ ಡಿಪೊ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ
Bus depot approved soon: Minister Ramalingareddy
ಯರಗಟ್ಟಿ 24: ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಹಾಗೂ ಬಸ್ ನಿಲ್ದಾಣದ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸೋಮವಾರ ಯರಗಟ್ಟಿ ಪಟ್ಟಣಕ್ಕೆ ಭೇಟಿ ಮಾಡಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಸ್ ನಿಲ್ದಾಣಕ್ಕೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದೆಂದು ಭರವಸೆ ನೀಡಿದರು.
ನೂತನ ಯರಗಟ್ಟಿ ತಾಲೂಕಿಗೆ ಬಸ್ ಡಿಪೋ ಹಾಗೂ ಇನ್ನಿತರ ಕಛೇರಿಗಳು ಪ್ರಾರಂಭಸಲು ಮುಖ್ಯ ಮಂತ್ರಿಗಳೂಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ರಾಜೇಂದ್ರಗೌಡ ಪಾಟೀಲ, ವಿಶಾಲಗೌಡ ಪಾಟೀಲ, ರಾಮೇಶಗೌಡ ಪಾಟೀಲ, ಎಚ್. ಕೆ. ಮಿಕಲಿ, ಸಿದ್ದು ದೇವರಡ್ಡಿ, ರಾಘವೇಂದ್ರ ದೇವರಡ್ಡಿ, ವೆಂಕಟೇಶ ದೇವರಡ್ಡಿ, ಮುತ್ತು ದೇವರಡ್ಡಿ ಸೇರಿದಂತೆ ಅನೇಕ ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 