ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
Bus overturns: A major disaster averted
ಜಮಖಂಡಿ 23: ತಾಲ್ಲೂಕಿನ ಸಮೀಪ ಹಿಪ್ಪರಗಿ ಬ್ಯಾರೇಜ್ ಬಳಿ ಸಾರಿಗೆ ಬಸ್ ಪಲ್ಟಿಯಾಗಿ ಬಿದ್ದು ಭಾರಿ ಅನಾಹುತ ತಪ್ಪಿದೆ.
ಜಮಖಂಡಿಯಿಂದ ಅಥಣಿ ಮಾರ್ಗವಾಗಿ ಚಲಿಸುವ ಸಾರಿಗೆ ಬಸ್ ಹಿಪ್ಪರಗಿ ಬ್ಯಾರೇಜ್ ಬಳಿ ಹೋಗುತ್ತಿದಂತೆ ಬಸ್ನ ಎಕ್ಸಲ್ ಪಾಟಾ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು. ಜಮಖಂಡಿಯಿಂದ ಅಥಣಿಗೆ ಕಡೆಗೆ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ನಲ್ಲಿ 6 ಜನ ಪ್ರಯಾಣಿಕರು ಇದ್ದು. ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ.
ಘಟನಾ ಸ್ಥಳಕ್ಕೆ ಘಟಕ ವ್ಯವಸ್ಥಾಪಕ ಬಿ,ಎನ್, ಗಸ್ತಿ, ಸಾರಿಗೆ ನಿಯಂತ್ರಿಕ ವಿಠ್ಠಲ ಕಾಂಬಳೆ, ಪಾಯಗೊಂಡ, ಮೆಕ್ಯಾನಿಕಲ್ ಮಸಿಬಿನಾಳ ಸೇರಿದಂತೆ ಸಿಬ್ಬಂದಿಗಳು ಪಲ್ಟಿಯಾಗಿರುವ ಬಸ್ ಮೇಲಕ್ಕೆ ಎತ್ತಲು ಕ್ರೈನ್ದ ಯಂತ್ರವನ್ನು ಬಳಸಲಾದೆ. ಬಸ್ ಯಾವಕಾರಣಕ್ಕೆ ಪಲ್ಟಿಯಾಗಿದ್ದು ನಿಖರವಾದ ಮಾಹಿತಿ ತಿಳಿದು ಬಂದಿರುವುದಿಲ್ಲ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 