ಬಸ್ ಪಾಸ್ ಕೇವಲ ಸಕರ್ಾರಿ ಶಾಲಾ, ಕಾಲೇಜು ವಿದ್ಯಾಥರ್ಿಗಳಿಗೆ ಮಾತ್ರ
ಕೈ-ಜೆಡಿಎಸ್ ಮೈತ್ರಿ: ಸಿದ್ದು
ರಾಮನಗರ/ಹುಬ್ಬಳ್ಳಿ: ಸಕರ್ಾರಿ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾಥರ್ಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ರಾಮನಗರ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಲಕ್ಷಾಂತರ ರೂಪಾಯಿ ಡೊನೇಶನ್ ಕೊಟ್ಟು ಖಾಸಗಿ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನ ಅಗತ್ಯವಿಲ್ಲ ಎಂದರು.
ಬಿಜೆಪಿಯವರು ಎಬಿವಿಪಿಯನ್ನು ಮುಂದಿಟ್ಟು ಉಚಿತ ಬಸ್ ಪಾಸ್ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ತಿರುಗೇಟು ನೀಡಿದರು.
ಮಾಧ್ಯದಮವರ ವಿರುದ್ಧವೂ ಕಿಡಿಕಾರಿದ ಕುಮಾರಸ್ವಾಮಿ, ಟಿವಿ ವಾಹಿನಿಗಳು ಚಿಕ್ಕ ಘಟನೆಯನ್ನೇ ಮುಂದಿಟ್ಟುಕೊಂಡು ನನ್ನ ಹಣಿಯುತ್ತಿವೆ. ನಿಮಗೆ ಪತ್ರಿಕಾ ಧರ್ಮ ಇದೆಯೇ ಎಂದು ಪ್ರಶ್ನಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 