ಬಸ್ ಪಾಸ್ ಕೇವಲ ಸಕರ್ಾರಿ ಶಾಲಾ, ಕಾಲೇಜು ವಿದ್ಯಾಥರ್ಿಗಳಿಗೆ ಮಾತ್ರ
ಕೈ-ಜೆಡಿಎಸ್ ಮೈತ್ರಿ: ಸಿದ್ದು
ರಾಮನಗರ/ಹುಬ್ಬಳ್ಳಿ: ಸಕರ್ಾರಿ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾಥರ್ಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ರಾಮನಗರ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಲಕ್ಷಾಂತರ ರೂಪಾಯಿ ಡೊನೇಶನ್ ಕೊಟ್ಟು ಖಾಸಗಿ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನ ಅಗತ್ಯವಿಲ್ಲ ಎಂದರು.
ಬಿಜೆಪಿಯವರು ಎಬಿವಿಪಿಯನ್ನು ಮುಂದಿಟ್ಟು ಉಚಿತ ಬಸ್ ಪಾಸ್ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ತಿರುಗೇಟು ನೀಡಿದರು.
ಮಾಧ್ಯದಮವರ ವಿರುದ್ಧವೂ ಕಿಡಿಕಾರಿದ ಕುಮಾರಸ್ವಾಮಿ, ಟಿವಿ ವಾಹಿನಿಗಳು ಚಿಕ್ಕ ಘಟನೆಯನ್ನೇ ಮುಂದಿಟ್ಟುಕೊಂಡು ನನ್ನ ಹಣಿಯುತ್ತಿವೆ. ನಿಮಗೆ ಪತ್ರಿಕಾ ಧರ್ಮ ಇದೆಯೇ ಎಂದು ಪ್ರಶ್ನಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 