ಸರ್ಕಾರಿ ಕಾಲೇಜಿಗೆ ಬಸ್ ಸೌಲಭ್ಯ
ಲೋಕದರ್ಶನವರದಿ
ರಬಕವಿ-ಬನಹಟ್ಟಿ : ರಬಕವಿ-ಬನಹಟ್ಟಿ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆಯ ಬಸ್ ಸೇವೆ ಆರಂಭಗೊಂಡಿತು.
ಪ್ರಾಚಾರ್ಯ ಪ್ರೊ| ಶಂಕರ ಅರಬಳ್ಳಿ ಮಾತನಾಡಿ, ಬಸ್ ಸೌಲಭ್ಯವಿಲ್ಲದೆ ಕಾಲೇಜಿಗೆ ಬರುವ ವಿದ್ಯಾಥಿಗಳಿಗೆ ತೊಂದರೆಯಾಗಿತ್ತು. ಆದರೆ ಈಗ ಬಸ್ ಸಂಚಾರ ಆರಂಭಗೊಂಡಿದ್ದರಿಂದ ವಿದ್ಯಾಥರ್ಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಬನಹಟ್ಟಿ ಮದನಮಟ್ಟಿಯಲ್ಲಿನಿರ್ಮಾಣ ಗೊಂಡ ಸರ್ಕಾರಿ ಪ್ರಥಮ ದರ್ಜಿ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆ ತನ್ನ ಬಸ್ ಸೇವೆ ಆರಂಭಿಸಿತು.
ಬನಹಟ್ಟಿ ಬಸ್ ನಿಲ್ದಾಣದಿಂದ ಬಸ್ ಬೆಳಗ್ಗೆ 9 ಮತ್ತು 9.45 ನಿಮಿಷಕ್ಕೆ ಕಾಲೇಜಿಗೆ ಹೋಗುತ್ತದೆ. ಮಧ್ಯಾಹ್ನ 3 ಮತ್ತು 4.45ಕ್ಕೆ ಮತ್ತೆ ಬರುತ್ತದೆ. ಬಸ್ ಸೇವೆ ಆರಂಭಿಸಲು ಶಾಸಕ ಸಿದ್ಧು ಸವದಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್ ಸೌಲಭ್ಯ ಒದಗಿಸಿದ್ದಾರೆ ಎಂದು ಪ್ರೊ| ಅರಬಳ್ಳಿ ಹೇಳಿದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 