ಸರ್ಕಾರಿ ಕಾಲೇಜಿಗೆ ಬಸ್ ಸೌಲಭ್ಯ
ಲೋಕದರ್ಶನವರದಿ
ರಬಕವಿ-ಬನಹಟ್ಟಿ : ರಬಕವಿ-ಬನಹಟ್ಟಿ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆಯ ಬಸ್ ಸೇವೆ ಆರಂಭಗೊಂಡಿತು.
ಪ್ರಾಚಾರ್ಯ ಪ್ರೊ| ಶಂಕರ ಅರಬಳ್ಳಿ ಮಾತನಾಡಿ, ಬಸ್ ಸೌಲಭ್ಯವಿಲ್ಲದೆ ಕಾಲೇಜಿಗೆ ಬರುವ ವಿದ್ಯಾಥಿಗಳಿಗೆ ತೊಂದರೆಯಾಗಿತ್ತು. ಆದರೆ ಈಗ ಬಸ್ ಸಂಚಾರ ಆರಂಭಗೊಂಡಿದ್ದರಿಂದ ವಿದ್ಯಾಥರ್ಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಬನಹಟ್ಟಿ ಮದನಮಟ್ಟಿಯಲ್ಲಿನಿರ್ಮಾಣ ಗೊಂಡ ಸರ್ಕಾರಿ ಪ್ರಥಮ ದರ್ಜಿ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆ ತನ್ನ ಬಸ್ ಸೇವೆ ಆರಂಭಿಸಿತು.
ಬನಹಟ್ಟಿ ಬಸ್ ನಿಲ್ದಾಣದಿಂದ ಬಸ್ ಬೆಳಗ್ಗೆ 9 ಮತ್ತು 9.45 ನಿಮಿಷಕ್ಕೆ ಕಾಲೇಜಿಗೆ ಹೋಗುತ್ತದೆ. ಮಧ್ಯಾಹ್ನ 3 ಮತ್ತು 4.45ಕ್ಕೆ ಮತ್ತೆ ಬರುತ್ತದೆ. ಬಸ್ ಸೇವೆ ಆರಂಭಿಸಲು ಶಾಸಕ ಸಿದ್ಧು ಸವದಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್ ಸೌಲಭ್ಯ ಒದಗಿಸಿದ್ದಾರೆ ಎಂದು ಪ್ರೊ| ಅರಬಳ್ಳಿ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 