ಉಪಚುನಾವಣೆ: ಕಾಂಗ್ರೆಸ್ 5 ಅಭ್ಯರ್ಥಿಗಳ ಹೆಸರು ಪ್ರಕಟ
ನವದೆಹಲಿ, ಸೆ 29: ಮೂರು ರಾಜ್ಯಗಳಲ್ಲಿನ
4 ವಿಧಾನಸಭೆ ಉಪಚುನಾವಣೆಗೆ ಮತ್ತು ಬಿಹಾರದ ಸಮಷ್ಟಿಪುರ ಸಂಸದೀಯ ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು
ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ.
ಬಿಹಾರದ ಕಿಶನ್ಗಂಜ್ನಲ್ಲಿ ಸಯೀದಾ ಬಾನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ,
ಮಾಂಡವದ ರೀಟಾ ಚೌಧರಿ ಮತ್ತು ರಾಜಸ್ಥಾನದ ಖಿನ್ಸರ್ ವಿಧಾನಸಭಾ ಕ್ಷೇತ್ರದ ಹರೇಂದ್ರ ಮಿರ್ಧಾ ಪಕ್ಷದ
ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಪ್ರದೇಶದ ಬಲ್ಹಾ ವಿಧಾನಸಭಾ ಸ್ಥಾನದಲ್ಲಿ ಮನ್ನು ದೇವಿ
ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ.
ಡಾ.ಅಶೋಕ್ ಕುಮಾರ್ ಬಿಹಾರದ ಸಮಷ್ಟಿಪುರ ಸಂಸದೀಯ ಸ್ಥಾನಕ್ಕೆ
ಆಯ್ಕೆಗೊಂಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 