ಉಪಚುನಾವಣೆ: ಕಾಂಗ್ರೆಸ್ 5 ಅಭ್ಯರ್ಥಿಗಳ ಹೆಸರು ಪ್ರಕಟ
ನವದೆಹಲಿ, ಸೆ 29: ಮೂರು ರಾಜ್ಯಗಳಲ್ಲಿನ
4 ವಿಧಾನಸಭೆ ಉಪಚುನಾವಣೆಗೆ ಮತ್ತು ಬಿಹಾರದ ಸಮಷ್ಟಿಪುರ ಸಂಸದೀಯ ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು
ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ.
ಬಿಹಾರದ ಕಿಶನ್ಗಂಜ್ನಲ್ಲಿ ಸಯೀದಾ ಬಾನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ,
ಮಾಂಡವದ ರೀಟಾ ಚೌಧರಿ ಮತ್ತು ರಾಜಸ್ಥಾನದ ಖಿನ್ಸರ್ ವಿಧಾನಸಭಾ ಕ್ಷೇತ್ರದ ಹರೇಂದ್ರ ಮಿರ್ಧಾ ಪಕ್ಷದ
ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಪ್ರದೇಶದ ಬಲ್ಹಾ ವಿಧಾನಸಭಾ ಸ್ಥಾನದಲ್ಲಿ ಮನ್ನು ದೇವಿ
ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ.
ಡಾ.ಅಶೋಕ್ ಕುಮಾರ್ ಬಿಹಾರದ ಸಮಷ್ಟಿಪುರ ಸಂಸದೀಯ ಸ್ಥಾನಕ್ಕೆ
ಆಯ್ಕೆಗೊಂಡಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 