ತಿಂಗಳ ಕೊನೆಗೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಲಿದೆ
ಬೆಂಗಳೂರು, ಮಾರ್ಚ್ 19, ಮುಂದಿನ ಕೆಲವು ದಿನಗಳಲ್ಲಿ , ವಿಶೇಷವಾಗಿ ತಿಂಗಳ ಕೊನೆಗೆ ರಾಜ್ಯದ ಅನೇಕ ಕಡೆ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಲಿದ್ದು ಜನತೆ ಎಚ್ಚರದಿಂದ ಇರಬೇಕು ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಂದೆಡೆ ಕೊರೊನಾ ಸೋಂಕು ಹಬ್ಬತ್ತಿದ್ದರೆ ಮತ್ತೊಂದೆಡೆ ತಾಪಮಾನವೂ ಗರಿಷ್ಟಮಟ್ಟಕ್ಕೆ ಏರಿಕೆಯಾಗುತ್ತಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ತಿಂಗಳ ಕೊನೆ ವಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ ಎಂದೂ ವರದಿ ಹೇಳಿದೆ ಮುಂದಿನ ಎರಡು ಇಲ್ಲ ಮೂರು ದಿನದಲ್ಲಿ ಮಂಡ್ಯ, ಹಾಸನ, ಮೈಸೂರು, ಕೊಡಗು ಸೇರಿದಂತೆ ಒಳನಾಡಿನ ಅನೇಕ ಕಡೆ ಮಳೆ ಯಾಗಲಿದೆ ಎಂದೂ ಹವಮಾನ ಇಲಾಖೆ ವರದಿ ಹೇಳಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 