ಸಿ ಎಸ್ ನಾಡಗೌಡರವರಿಗೆ ತಾಲೂಕ ಮುಖಂಡರಿಂದ ಸನ್ಮಾನ
C.S. Nadagowda honored by taluk leaders
ಸಿ ಎಸ್ ನಾಡಗೌಡರವರಿಗೆ ತಾಲೂಕ ಮುಖಂಡರಿಂದ ಸನ್ಮಾನ
ಮುದ್ದೇಬಿಹಾಳ 14: ಪಟ್ಟಣದ ಎಪಿಎಂಸಿ ಬಡಾವಣೆಯಲ್ಲಿರುವ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಳ್ಳುವಲ್ಲಿ ಕಾರಣರಾಗಿರುವ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರಿಗೆ ತಾಲೂಕಿನ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷ ಬಿ ಕೆ ಬಿರಾದಾರ, ಸಂತೋಷ ನಾಯಕ, ರಾಜು ನಾಯಕ, ಮನೋಹರ ಮೇಟಿ, ಬಾಪುಗೌಡ ಪೀರಾಪುರ, ರಾಜುಗೌಡ ಕೊಂಗಿ, ಬಸವರಾಜ ಇಸ್ಲಾಂಪೂರ ಸೇರಿದಂತೆ ಹಲವರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 