ಸಿಎಎ ಬಿಕ್ಕಟ್ಟು: ನ್ಯಾಯಾಧೀಶರಲ್ಲಿ ನಂಬಿಕೆಯಿಡಿ- ರಂಜನ್ ಗೊಗಾಯ್
ನವದೆಹಲಿ, ಫೆ 11,ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜನತೆ ಕೋರ್ಟ್ ಮತ್ತು ನ್ಯಾಯಾಧೀಶರನ್ನು ನಂಬಬೇಕು, ವಿಶ್ವಾಸವಿಡಬೇಕು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ."ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ದೇಶದ ಮಹತ್ವದ ವಿಷಯಗಳಲ್ಲಿ ಒಂದಾಗಿದೆ. ಸಮಸ್ಯೆಯ ಪರಿಹಾರವು ಸಾಂವಿಧಾನಿಕ ವಿಧಾನಗಳ ಮೂಲಕ ಆಗಬೇಕು ಈ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ. ಜನತೆ ನ್ಯಾಯಾಧೀಶರನ್ನು ನಂಬಬೇಕು ವಿಶ್ವಾಸವಿಡಬೇಕು ಎಂದೂ ಅವರು ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ .ಇದರ ವಿರುದ್ಧ ಪ್ರತಿಭಟನೆಗಳು ಅಸ್ಸಾಂನಿಂದ ಹುಟ್ಟಿಕೊಂಡಿವೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕರ ಮೂಲಭೂತ ಕರ್ತವ್ಯವಾಗಿದೆ ಎಂದೂ ಗೋಗಾಯ್ ಒತ್ತಿ ಹೇಳಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 