ಸಿಎಎ ವಿರೋಧ: ನಜ್ಮಾ ಹೆಪ್ತುಲ್ಲಾ ವಿರುದ್ಧ ಕಪ್ಪು ಬಾವುಟ ಪ್ರದರ್ಶನ
ಕೊಚ್ಚಿ,
ಡಿ.16 ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ
ಅಲುವಾದಲ್ಲಿ ಮಣಿಪುರ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರ ವಿರುದ್ಧ ಕಪ್ಪು ಬಾವುಟಗಳನ್ನು
ಪ್ರದರ್ಶಿಸಿದ್ದಾರೆ.ನಿನ್ನೆ ಸಂಜೆ ಇಲ್ಲಿಗೆ ಬಂದ ರಾಜ್ಯಪಾಲರು ಅಲುವಾ ಮೂಲಕ ಲಕ್ಷದ್ವೀಪಕ್ಕೆ ಹೋಗುತ್ತಿದ್ದಾಗ
ಈ ಘಟನೆ ನಡೆದಿದೆ.ಅಲುವಾ ಸೇತುವೆ ಪ್ರದೇಶದಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು
ತಕ್ಷಣ ವಶಕ್ಕೆ ತೆಗೆದುಕೊಂಡರು.ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯಪಾಲರು, ಮಣಿಪುರದ ಜನರು ಅಥವಾ
ರಾಜ್ಯದ ರಾಜಕೀಯ ನಾಯಕತ್ವವು ಇದುವರೆಗೆ ಸಿಎಎಯನ್ನು ವಿರೋಧಿಸಿಲ್ಲ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 