ರಾಣಾ ಕಪೂರ್ ಲಂಚ ಆರೋಪ ಪ್ರಕರಣ ; ಸಿಬಿಐ ಅನೇಕ ಕಡೆ ದಾಳಿ
ಮುಂಬೈ, ಮಾರ್ಚ್ 09, ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ 600 ಕೋಟಿ ರೂಪಾಯಿ ಲಂಚ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಮುಂಬೈನ 7 ಸ್ಥಳಗಳ ಮೇಲೆ ದಾಳಿ ಮಾಡಿದೆ. ಈ ನಡುವೆ ರಾಣಾ ಕಪೂರ್ ಬಂಧಿಸಲಾಗಿದ್ದು ನ್ಯಾಯಾಲಯ ಇದೆ 11ರ ತನಕ ಇಡಿ ವಶಕ್ಕೆ ನೀಡಿದೆ. ಸೋಮವಾರ ಸಿಬಿಐನ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಮುಂಬೈನ ಏಳು ಸ್ಥಳಗಳ ಮೇಲೆ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ರಾಣಾ ಕಪೂರ್ ವಿರುದ್ಧ ಆರ್ಥಿಕ ಅಪರಾಧ ಆರೋಪದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸಿಬಿಐ ಶುಕ್ರವಾರ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಗೆ ಸಂಬಂಧಿಸಿದ ಕಂಪನಿ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿತ್ತು. ಇದರ ಹಿನ್ನಲೆಯಲ್ಲಿ ಇಂದು ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ ವಿದೇಶಕ್ಕೆ ಹೊರಟಿದ್ದ ಅವರ ಮಗಳನನ್ನು ಏರ್ ಪೋರ್ಟ್ ನಲ್ಲಿ ಅಧಿಕಾರಿಗಳು ತಡೆದಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 