ವಲಸೆ ಕಾರ್ಮಿಕರ ತಾತ್ಕಾಲಿಕ ವಸತಿ ಕೇಂದ್ರಕ್ಕೆ ಸಿಇಒ ರಮೇಶ ಭೇಟಿ
ಹಾವೇರಿ:ಎ. 03: ಶಿಗ್ಗಾಂವ ಸಮಾಜ ಕಲ್ಯಾಣ ಇಲಾಖೆ ಬಾಲಕಿಯ ವಸತಿ ನಿಲಯದಲ್ಲಿ ಸ್ಥಾಪಿಸಿರುವ ವಲಸೆ ಕಾಮರ್ಿಕರ ತಾತ್ಕಾಲಿಕ ಪುನರ್ ವಸತಿ ಕೇಂದ್ರ ಹಾಗೂ ಜೆಕಿನಕಟ್ಟಿ ಮೊರಾಜರ್ಿ ದೇಸಾಯಿ ವಸತಿ ಶಾಲೆಯ ವಲಸೆ ಕಾಮರ್ಿಕರ ಶಿಬಿರಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ ಅವರು ಪರಿಶೀಲನೆ ನಡೆಸಿದರು.
ಶುಕ್ರವಾರ ಶಿಗ್ಗಾಂವಿಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ತಾನ ಮೂಲಕ 62 ಜನ ವಲಸೆ ಕಾಮರ್ಿಕರ ಆರೋಗ್ಯ ಹಾಗೂ ವಸತಿ ಮತ್ತು ಊಟೋಪಚಾರದ ಬಗ್ಗೆ ಪರಿಶೀಲನೆ ನಡೆಸಿ, ಹಾಗೂ ಕಾಮರ್ಿಕರು ಜೊತೆಗೆ ಸಂವಾದ ನಡೆಸಿ ಆತ್ಮಸ್ಥೈರ್ಯ ತುಂಬಿದರು.
ಕಾಮರ್ಿಕರಿಗೆ ಊಟ, ವಸತಿಯ ಯಾವುದೇ ರೀತಿಯ ತೊಂದರೆಯಾಗಂತೆ ಕ್ರಮವಹಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸಲಹೆ ನೀಡಿದರು. ಮಾನಸಿಕವಾಗಿ ಕುಂದದಂತೆ ಆತ್ಮಸ್ಥೈರ್ಯ ತುಂಬಿಸಿದರು.
ಜಕ್ಕನಕಟ್ಟಿಯ ಮೂರಾಜರ್ಿ ವಸತಿ ಶಾಲೆಯಲ್ಲಿ ತೆರೆಯಲಾದ ಕ್ವಾರಂಟೈನ ಆಸ್ಪತ್ರೆಗೆ ಭೇಟಿ ನೀಡಿ, ಸಕರ್ಾರಿ ಗೃಹಪ್ರತ್ಯೇಕತೆಯಲ್ಲಿರುವ ವ್ಯಕ್ತಿಗಳೊಂದಿಗೆ ಚಚರ್ಿಸಿದರು. ಉಸ್ತುವಾರಿ ಆರೋಗ್ಯಾಧಿಕಾರಿಗಳ ಜೊತೆ ಕ್ವಾರೆಂಟನದಲ್ಲಿರುವ ವ್ಯಕ್ತಿಗಳ ಆರೋಗ್ಯ ಹಾಗೂ ಊಟ, ವಸತಿ ಹಾಗೂ ಕೈಗೊಳ್ಳಬೇಕಾದ ಮುನ್ನೇಚರಿಕೆ ಬಗ್ಗೆ ಮಾಹಿತಿ ಪಡೆದರು. ಅಗತ್ಯ ಸೌಲಭ್ಯಗಳನ್ನು ಒದಗಸಲು ತಹಶೀಲ್ದಾರರಿಗೆ ನಿದರ್ೇಶನ ನೀಡಿದರು.
ತಾಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಪ್ರಶಾಂತ ಎಮ್. ತುರಕಾಣಿ, ತಹಶೀಲ್ದಾರ, ಪ್ರಕಾಶ ಕುದರಿ, ತಹಶೀಲ್ದಾರ, ಸಹಾಯಕ ನಿದರ್ೆಶಕ ಅಶೋಕ ಕುಂಬಾರ, ವಸತಿ ನಿಲಯದ ಸಿಬ್ಬಂದಿಗಳು ಹಾಜರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 