ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಿಇಓ ಶಿಂಧೆ ಭೇಟಿ
CEO Shinde visits Dr. B. R. Ambedkar Residential School
ವಣ್ಣೂರ 20: ವಿದ್ಯಾರ್ಥಿಗಳಲ್ಲಿ ಸಂತತವಾಗಿ ಒಳ್ಳೆಯ ಪ್ರಯತ್ನ ಮಾಡಿದರೆ ಉನ್ನತ ಮಟ್ಟದ ಸಾಧನೆಗಳು ಮಾಡಲು ಸಾಧೆವಾಗುತ್ತದೆಂದು ಜಿಲ್ಲಾ ಪಂಚಾಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ರಾಹುಲ್ ಶಿಂಧೆ ಹೇಳಿದರು.
ಅವರು ಸಮೀಪದ ವಣ್ಣೂರು ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆ ನೇಸರಗಿ (ವಣ್ಣೂರ) ಶಾಲೆಗೆ ಅನೀರೀಕ್ಷತವಾಗಿ ಭೇಟಿ ನೀಡಿ ಹತ್ತನೆ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾಥಿಗಳು ಜೀವನದಲ್ಲಿ ಎನ್ನಾಗಬೇಕೆಂದು ಗುರಿ ಬಗ್ಗೆ ಪ್ರತಿಯೊಂದು ವಿದ್ಯಾರ್ಥಿಗಳೊಂದಿಗೆ ಚೆರ್ಚಿಸಿ ಹತ್ತನೆ ತರಗತಿಯ ವಿದ್ಯಾರ್ಧಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಶಾಲೆಯ ಅಭಿವೃದ್ಧಿಯ ಬಗ್ಗೆ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳೊಂದಿಗೆ ಚೆರ್ಚೆಸಿದರು.
ವಸತಿ ಶಾಲೆಯ ಪ್ರಾಂಶುಪಾಲ ಸುಜಾತಾ ಪಾಟೀಲ, ದೈಹಿಕ ಶಿಕ್ಷರಾದ ಸಚಿನ ಕರಿಹೋಳಿ. ಚಿತ್ರಕಲಾ ಶಿಕ್ಷಕರಾದ ಆನಂದ ಕೋಳಿಗುಡ್ಡೆ. ನಿಲಯಪಾಲರಾದ ಮಹಾದೇವ ಬಸರಗಿ. ಸಿದ್ದಾರೂಡ ಗಲಬಿ. ಸ್ಟಾಪನರಸ್ ಕುಮಾರಿ ರೀದಾ ಬಂಡಿ. ಕುಮಾರಿ ರೂಪಾ ಆಣೆಗುದ್ದಿ. ವಿಠ್ಠಲ ಪೂಜೆರಿ. ಯೋಗೇಶ ಮಾಳಗಿ. ಬಸವರಾಜ ಚೂರಿ. ಪ್ರವೀಣ ಬಡಿಗೇರ. ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 