ಸಿಎಂ ಹುರಕಡ್ಲಿ ಫೌಂಡೇಶನ್ ವತಿಯಿಂದ ಅಗ್ನಿವೀರರು, ನಿವೃತ್ತ ಸೈನಿಕರಿಗೆ ಸನ್ಮಾನ
CM Hurakadli Foundation felicitates fire fighters and retired soldiers
ಲೋಕದರ್ಶನ ವರದಿ
ಮಹಾಲಿಂಗಪುರ 17: ದೇಶ ಸೇವೆಗೆ ಆಯ್ಕೆಯಾಗಿರುವ ಅಗ್ನಿವೀರ ಯುವಕರ ಸಾಧನೆ ಶ್ಲಾಘನೀಯವಾಗಿದ್ದು, ಯುವಕರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ರಾಷ್ಟ್ರರಕ್ಷಣೆಯಲ್ಲಿ ತೊಡಗುತ್ತಿರುವುದು ಹೆಮ್ಮೆಯ ವಿಷಯ ಎಂದು ಸಮಾಜಸೇವಕ ಚನ್ನಬಸು ಹುರಕಡ್ಲಿ ಹೇಳಿದರು. ಸ್ಥಳೀಯ ಸಿಎಂ ಹುರಕಡ್ಲಿ ಫೌಂಡೇಶನ್ ವತಿಯಿಂದ ಮಹಾಲಿಂಗಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾದ 12 ಯುವಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 