ರೈತರ ಮೇಲಿನ ಮೊಕದ್ದಮೆಗಳನ್ನು ವಾಪಾಸ್ ಪಡೆಯುವಂತೆ ಸಿಎಂ ಸೂಚನೆ
ಬೆಂಗಳೂರು, ಆ 26 ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರೈತ ಸಂಘಟನೆಗಳ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರ ಜತೆ ಸುದೀರ್ಘ ಸಭೆ ನಡೆಸಿದರು.
ರೈತ ಮುಖಂಡರ ಮನವಿ ಹಿನ್ನೆಲೆಯಲ್ಲಿ ರೈತ ಹೋರಾಟಗಾರರ ಮೇಲಿನ ಮೊಕದ್ದಮೆಗಳ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದ ಬಿಎಸ್ವೈ ಇಂದು ಸಂಜೆ ಒಳಗೆ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಉತ್ತರ ಕರ್ನಾಟಕದ ಸೇರಿ ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ಬೆಳೆ ನಾಶ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಬೆಳೆ ನಾಶವಾಗಿರುವ ರೈತರಿಗೆ ಸೂಕ್ತ ಪರಿಹಾರ ಸರ್ಕಾರ ನೀಡುವಂತೆ ಮನವಿ ರೈತ ಮುಖಂಡರು ಮನವಿ ಮಾಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 