ಲಾಕ್ ಡೌನ್ ನಿಯಮ ಸಡಿಲ, ಅಧಿಕಾರಿಗಳ ಜೊತೆ ಸಿಎಂ ಪರಾಮರ್ಶೆ
ಬೆಂಗಳೂರು,
ಏ 18, ರಾಜ್ಯದಲ್ಲಿ ಇದೆ 20 ರ ಬಳಿಕ ಲಾಕ್ ಡೌನ್ ನಿಯಮಗಳನ್ನು
ಸಡಿಲಗೊಳಿಸಬೇಕೇ, ಬೇಡವೇ ಎಂಬುದರ ಬಗ್ಗೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹಿರಿಯ
ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ದೇಶಾದ್ಯಂತ ಕೊರೊನಾ ಸೋಂಕಿನ ಕಾರಣ ಮೇ.3
ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಇಂದು ಮಧ್ಯಾಹ್ನ ಹಿರಿಯ ಅಧಿಕಾರಿಗಳ ಜೊತೆ
ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿರುವ ಮುಖ್ಯಮಂತ್ರಿ ಅವರು, ಲಾಕ್ ಡೌನ್
ಸಡಿಲಿಕೆ ಕ್ರಮ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.ಲಾಕ್ ಡೌನ್ ಸಡಿಲಿಕೆ
ಮಾಡಿದರೆ ಯಾವುದಕ್ಕೆ ವಿನಾಯಿತಿ ನೀಡಬೇಕು, ಯಾವುದಕ್ಕೆ ವಿನಾಯಿತಿ ಬೇಡ ಒಂದು ವೇಳೆ
ಸಡಿಲಿಕೆ ಮಾಡಿದರೆ ಮುಂದೆ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ
ಇಂದಿನ ಸಭೆಯಲ್ಲಿ ಪರಾಮರ್ಶೆ ನಡೆಯಲಿದೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 