ಭಯೋತ್ಪಾದನೆ ವಿರುದ್ಧ ರಾಷ್ಟ್ರ ಒಗ್ಗೂಡಿ ನಿಂತಿದೆ: ರಾಜ್ ನಾಥ್ ಸಿಂಗ್
ದೆಹಲಿ, ಫೆ 14, ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಗೌರವ ಸಲ್ಲಿಸಿದರು. ಪುಲ್ವಾಮಾ ದಾಳಿಯ ಹುತಾತ್ಮರಿಗೆ ಗೌರವ ಸಲ್ಲಿಸುವುದಾಗಿಯೂ, ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಧೈರ್ಯಶಾಲಿಗಳು ಮತ್ತು ಅವರ ಕುಟುಂಬಗಳಿಗೆ ದೇಶ ಎಂದೆಂದಿಗೂ ಕೃತಜ್ಞರಾಗಿರಬೇಕು. ಪುಲ್ವಾಮಾ ಭೀಕರ ದಾಳಿಯ ಸಮಯದಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರನ್ನು, ಅವರ ತ್ಯಾಗವನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ಅವರ ತ್ಯಾಗವನ್ನು ದೇಶ ಎಂದಿಗೂ ಮರೆಯುವಂತಿಲ್ಲ. ಇಡೀ ರಾಷ್ಟ್ರ ಭಯೋತ್ಪಾದನೆ ವಿರುದ್ಧ ಒಗ್ಗೂಡಿ ನಿಂತಿದೆ. ನಮ್ಮ ಹೋರಾಟ ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 