ಸಿ ಪಿ ಐ ಮುಸಾಪುರಿ ಅವರಿಗೆ ಶ್ರೀಗಳಿಂದ ಸನ್ಮಾನ
CPI Musapuri honored by Shri
ಯಮಕನಮರಡಿ 15: ಸ್ಥಳೀಯ ಪೋಲಿಸ ಠಾಣೆ ಸಿ ಪಿ ಐ ಜಾವೀದ ಮುಸಾಪುರಿ ಇವರ 45ನೇ ಹುಟ್ಟು ಹಬ್ಬದ ಪ್ರಯುಕ್ತ ಹತ್ತರಗಿ ಹರಿಮಂದಿರದ ಪೂಜ್ಯರಾದ ಡಾ.ಆನಂದ ಮಹಾರಾಜ ಗೋಸಾವಿ ಯವರು ದಿ. 14 ರಂದು ಶಾಲು ಹೊದಿಸಿ ಸನ್ಮಾನಿಸಿದರು.
ತಮ್ಮ ಉಭಯ ಕುಶಲೋಪರಿ ಕುರಿತು ಶ್ರೀಗಳೊಂದಿಗೆ ಮಾತನಾಡುತ್ತಾ ಸಿ ಪಿ ಐ ಜಾವೀದ ಮುಸಾಪುರಿ ಇಂದಿನ ದಿನಮಾನಗಳಲ್ಲಿ ಯುವಕರಲ್ಲಿ ಇರುವ ಸಂಸ್ಕಾರವು ನಶಿಸುತ್ತಾ ಹೊರಟಿದೆ ಇಂದಿನ ಯುವಕರು ದುಶ್ಚಟಕ್ಕೆ ಬಲಿಯಾಗಿ ಅಲ್ಲ ಸಲ್ಲದ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಿಗಾಗಿ ಮುಂದಿನ ದಿನಮಾನಗಳಲ್ಲಿ ಸಂಸ್ಕಾರ ಧರ್ಮ ಆಚಾರ ವಿಚಾರಗಳನ್ನು ಕಾಣುವುದು ಬಹಳಷ್ಟು ವಿರಳವಾಗುತ್ತಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪರ್ತ್ರಕರ್ತರಾದ ಗೋಪಾಲ ಚಪಣಿ, ಎ ಎಮ್ ಕರ್ನಾಚಿ, ಎಸ್ ಆರ್ ತಬರಿ ಮುಂತಾದವರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 