ಸಿ ಪಿ ಐ ಮುಸಾಪುರಿ ಅವರಿಗೆ ಶ್ರೀಗಳಿಂದ ಸನ್ಮಾನ
CPI Musapuri honored by Shri
ಯಮಕನಮರಡಿ 15: ಸ್ಥಳೀಯ ಪೋಲಿಸ ಠಾಣೆ ಸಿ ಪಿ ಐ ಜಾವೀದ ಮುಸಾಪುರಿ ಇವರ 45ನೇ ಹುಟ್ಟು ಹಬ್ಬದ ಪ್ರಯುಕ್ತ ಹತ್ತರಗಿ ಹರಿಮಂದಿರದ ಪೂಜ್ಯರಾದ ಡಾ.ಆನಂದ ಮಹಾರಾಜ ಗೋಸಾವಿ ಯವರು ದಿ. 14 ರಂದು ಶಾಲು ಹೊದಿಸಿ ಸನ್ಮಾನಿಸಿದರು.
ತಮ್ಮ ಉಭಯ ಕುಶಲೋಪರಿ ಕುರಿತು ಶ್ರೀಗಳೊಂದಿಗೆ ಮಾತನಾಡುತ್ತಾ ಸಿ ಪಿ ಐ ಜಾವೀದ ಮುಸಾಪುರಿ ಇಂದಿನ ದಿನಮಾನಗಳಲ್ಲಿ ಯುವಕರಲ್ಲಿ ಇರುವ ಸಂಸ್ಕಾರವು ನಶಿಸುತ್ತಾ ಹೊರಟಿದೆ ಇಂದಿನ ಯುವಕರು ದುಶ್ಚಟಕ್ಕೆ ಬಲಿಯಾಗಿ ಅಲ್ಲ ಸಲ್ಲದ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಿಗಾಗಿ ಮುಂದಿನ ದಿನಮಾನಗಳಲ್ಲಿ ಸಂಸ್ಕಾರ ಧರ್ಮ ಆಚಾರ ವಿಚಾರಗಳನ್ನು ಕಾಣುವುದು ಬಹಳಷ್ಟು ವಿರಳವಾಗುತ್ತಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪರ್ತ್ರಕರ್ತರಾದ ಗೋಪಾಲ ಚಪಣಿ, ಎ ಎಮ್ ಕರ್ನಾಚಿ, ಎಸ್ ಆರ್ ತಬರಿ ಮುಂತಾದವರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 