ಮನ ಧನ ಯೋಜನೆ ಸದುಪಯೋಗ ಪಡೆದುಕೊಳ್ಳಲು ಕರೆ
ಲೋಕದರ್ಶನ ವರದಿ
ವಿಜಯಪುರ 05: ಜಿಲ್ಲಾ ಅಸಂಘಟಿತ ಕೂಲಿ ಕಾಮರ್ಿಕರು, ಬಡತನ ರೇಖೆಗಿಂತ ಕೆಳಗಿರುವ ಕಾಮರ್ಿಕರು ಆಥರ್ಿಕವಾಗಿ ಸಬಲರಾಗಲು ಕೇಂದ್ರ ಸಕರ್ಾರದ ಪ್ರಧಾನಮಂತ್ರಿ ಶ್ರಮಯೊಗಿ ಮನ-ಧನ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.
ನಗರದ ಕಾಮರ್ಿಕ ಸಮುದಾಯ ಭವನದಲ್ಲಿಂದು ಅಸಂಘಟಿತ ಕಾಮರ್ಿಕರ ಪಿಂಚಣಿ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಬಡತನವನ್ನು ಹೋಗಲಾಡಿಸಲು ಇಂತಹ ಅತ್ಯುತ್ತಮ ಯೋಜನೆಗಳ ಅವಶ್ಯಕತೆ ಇದ್ದು, ನ್ಯಾಯಯುತವಾಗಿ ಬಡವರಿಗೆ ಸೇರಬೇಕಾದ ಸವಲತ್ತುಗಳು ಅನುದಾನಗಳು ಅಸಂಘಟಿತ ಕೂಲಿಕಾಮರ್ಿಕರಿಗೆ ತಲುಪಲು ಸಹಕಾರಿಯಾಗಿವೆ, ಪ್ರಧಾನ ಮಂತ್ರಿ ಜನಧನ್ ಯೋಜನೆ, ಜನ ಔಷಧಿ ಯೋಜನೆ , ಪ್ರಧಾನ ಮಂತ್ರಿ ಕೌಶಲ್ಯ ಅಭವೃದ್ದಿ ಯೋಜನೆ ಇನ್ನೂ ಮೂಂತಾದ ಯೋಜನೆಗಳು ಬಡವರ ಹಿತರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದುಬ ಹೇಳಿದರು.
ಮಾನ್ಯ ಪ್ರಧಾನ ಮಂತ್ರಿಗಳ ಯೋಜನೆಗಳು ಬಡವರ ಪರವಾಗಿದ್ದು ಕೂಲಿಕಾಮರ್ಿಕರು ವಿಕಲಚೇತನರು, ವಿಧವೆಯರು, ಮುಂತಾದ ಅಸಂಘಟಿತರು ಎಲ್ಲರಂತೆ ಉತ್ತಮ ಜೀವನ ನಡೆಸಲು ಸವರ್ೊತೋಮುಖ ಅಭಿವೃದ್ದಿಗೆ ಸಹಕಾರಿಯಾಗಿವೆ ಈ ನಿಟ್ಟಿನಲ್ಲಿ ಬಡವರು ಅಧಿಕಾರಿಗಳ ಬಳಿ ಸಹಕಾರಕ್ಕಾಗಿ ಬಂದರೆ ತಾತ್ಸಾರ ಮನೋಭಾವದಿಂದ ನೋಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಿಂಚಣಿ ನೊಂದಣಿ ಕಾಡರ್್ಗಳನ್ನು ವಿತರಿಸಲಾಯಿತು. ಜಗದೇವಿ, ಪ್ರಭುಗೌಡ ಪಾಟೀಲ, ಅಶೋಕ ಬಾಳಿಕಟ್ಟಿ, ಅರುಣಕುಮಾರ, ಶ್ರೀಧರ, ಅಜೇಜಾ ಕುಮಾರ, ವಿಜಯಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 