ಯುವ ಮತ್ತು ಭಾವಿ ಮತದಾರರ ನೋಂದಣಿ ಕುರಿತು ಅಭಿಯಾನ
ಬೆಳಗಾವಿ, 20: ಲೋಕಸಭೆಯ ಸಾರ್ವತ್ರಿಕ ಚುನಾವಣೆ-2019 ರ ಅಂಗವಾಗಿ 11-ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ವೀಪ್ ಯೋಜನೆಯಡಿಯಲ್ಲಿ ``ಯುವ ಮತ್ತು ಭಾವಿ ಮತದಾರರ ನೋಂದಣಿ ಕುರಿತು ಅಭಿಯಾನ'' ಕಾರ್ಯಕ್ರಮವನ್ನು ಜ್ಯೊತಿ ಪದವಿ ಪೂರ್ವ ಕಾಲೇಜು ಬೆಳಗಾವಿಯಲ್ಲಿ ಇಂದು (ನ.20) ರಂದು ಆಯೋಜಿಸಲಾಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹಾಗೂ ಸ್ವೀಪ್ ಯೋಜನೆಯ ಅಧ್ಯಕ್ಷರಾದ ಆರ್.ರಾಮಚಂದ್ರನ್ ಇವರ ಘನ ಅಧ್ಯಕ್ಷತೆಯಲ್ಲಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ, ಜ್ಯೊತಿ ಕಾಲೇಜಿನ ಪ್ರಾಚಾರ್ಯರ ಘನ ಉಪಸ್ಥಿತಿಯಲ್ಲಿ ಕಾಲೇಜಿನ ವಿದ್ಯಾಥರ್ಿ-ವಿದ್ಯಾಥರ್ಿನಿಯರ ಉಪಸ್ಥಿತಿಯಲ್ಲಿ ಯುವ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಕುರಿತು ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 