ಯುವ ಮತ್ತು ಭಾವಿ ಮತದಾರರ ನೋಂದಣಿ ಕುರಿತು ಅಭಿಯಾನ
ಬೆಳಗಾವಿ, 20: ಲೋಕಸಭೆಯ ಸಾರ್ವತ್ರಿಕ ಚುನಾವಣೆ-2019 ರ ಅಂಗವಾಗಿ 11-ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ವೀಪ್ ಯೋಜನೆಯಡಿಯಲ್ಲಿ ``ಯುವ ಮತ್ತು ಭಾವಿ ಮತದಾರರ ನೋಂದಣಿ ಕುರಿತು ಅಭಿಯಾನ'' ಕಾರ್ಯಕ್ರಮವನ್ನು ಜ್ಯೊತಿ ಪದವಿ ಪೂರ್ವ ಕಾಲೇಜು ಬೆಳಗಾವಿಯಲ್ಲಿ ಇಂದು (ನ.20) ರಂದು ಆಯೋಜಿಸಲಾಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹಾಗೂ ಸ್ವೀಪ್ ಯೋಜನೆಯ ಅಧ್ಯಕ್ಷರಾದ ಆರ್.ರಾಮಚಂದ್ರನ್ ಇವರ ಘನ ಅಧ್ಯಕ್ಷತೆಯಲ್ಲಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ, ಜ್ಯೊತಿ ಕಾಲೇಜಿನ ಪ್ರಾಚಾರ್ಯರ ಘನ ಉಪಸ್ಥಿತಿಯಲ್ಲಿ ಕಾಲೇಜಿನ ವಿದ್ಯಾಥರ್ಿ-ವಿದ್ಯಾಥರ್ಿನಿಯರ ಉಪಸ್ಥಿತಿಯಲ್ಲಿ ಯುವ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಕುರಿತು ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 