ಯುವ ಮತ್ತು ಭಾವಿ ಮತದಾರರ ನೋಂದಣಿ ಕುರಿತು ಅಭಿಯಾನ
ಬೆಳಗಾವಿ, 20: ಲೋಕಸಭೆಯ ಸಾರ್ವತ್ರಿಕ ಚುನಾವಣೆ-2019 ರ ಅಂಗವಾಗಿ 11-ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ವೀಪ್ ಯೋಜನೆಯಡಿಯಲ್ಲಿ ``ಯುವ ಮತ್ತು ಭಾವಿ ಮತದಾರರ ನೋಂದಣಿ ಕುರಿತು ಅಭಿಯಾನ'' ಕಾರ್ಯಕ್ರಮವನ್ನು ಜ್ಯೊತಿ ಪದವಿ ಪೂರ್ವ ಕಾಲೇಜು ಬೆಳಗಾವಿಯಲ್ಲಿ ಇಂದು (ನ.20) ರಂದು ಆಯೋಜಿಸಲಾಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹಾಗೂ ಸ್ವೀಪ್ ಯೋಜನೆಯ ಅಧ್ಯಕ್ಷರಾದ ಆರ್.ರಾಮಚಂದ್ರನ್ ಇವರ ಘನ ಅಧ್ಯಕ್ಷತೆಯಲ್ಲಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ, ಜ್ಯೊತಿ ಕಾಲೇಜಿನ ಪ್ರಾಚಾರ್ಯರ ಘನ ಉಪಸ್ಥಿತಿಯಲ್ಲಿ ಕಾಲೇಜಿನ ವಿದ್ಯಾಥರ್ಿ-ವಿದ್ಯಾಥರ್ಿನಿಯರ ಉಪಸ್ಥಿತಿಯಲ್ಲಿ ಯುವ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಕುರಿತು ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 